"ಬ್ಯಾಡ್ ಬಾಯ್ ಬಿಲಿಯನೇರ್ಸ್: ಇಂಡಿಯಾ" ನಲ್ಲಿ ಸಿದ್ಧಾರ್ಥ ತನ್ನ ತಂದೆಯನ್ನು ಸಮರ್ಥಿಸಿಕೊಂಡರು. “ನನ್ನ ತಂದೆಯನ್ನು ರಾಜಕೀಯ ಬಲಿಪಶುವನ್ನಾಗಿ ಮಾಡಲಾಗಿದೆ” ಎಂದು ಹೇಳಿದರು.